kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

6ನೇ ಅಧ್ಯಾಯ

,
ವಚನ   10

ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.

Go to Home Page