kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

6ನೇ ಅಧ್ಯಾಯ

,
ವಚನ   12

ಕೂಡಲೆ ಆಸ್ಥಾನಕ್ಕೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜರೇ, ಯಾರೂ ಮೂವತ್ತು ದಿನಗಳ ತನಕ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಕೂಡದು. ಮಾಡಿದರೆ ಅಂಥವನನ್ನು ಸಿಂಹಗಳ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀವು ರುಜುಹಾಕಿದಿರಲ್ಲವೆ?” ಎಂದು ಕೇಳಿದರು. ಅದಕ್ಕೆ ರಾಜನು, “ಹೌದು, ಮೇದ್ಯರ ಹಾಗು ಪರ್ಷಿಯರ ಧರ್ಮವಿಧಿಗಳಂತೆ ಅದು ಸ್ಥಿರವಾದ ನಿಬಂಧನೆ,” ಎಂದು ಉತ್ತರಕೊಟ್ಟನು.

Go to Home Page