ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು.