kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

6ನೇ ಅಧ್ಯಾಯ

,
ವಚನ   16

ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.

Go to Home Page