ಆ ಅಧಿಕಾರಿಗಳಾದರೋ ಒಂದು ಬಂಡೆಯನ್ನು ತಂದು ಆ ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಗತಿಯನ್ನು ಯಾರೂ ಬದಲಾಯಿಸಲಾಗದಂತೆ ರಾಜನ ಮತ್ತು ಅವನ ಮುಖಂಡರ ಮುದ್ರೆಯನ್ನು ಅದಕ್ಕೆ ಒತ್ತಿ ಮೊಹರು ಮಾಡಲಾಯಿತು.