ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.