ಆ ರಾಜ್ಯಗಳ ಕಡೆಯಕಾಲ ಬಂದಾಗ, ಅಧರ್ಮಿಗಳ ಅಪರಾಧ ಭರ್ತಿಯಾದಾಗ, ಕ್ರೂರ ಮುಖನೂ ಕುತಂತ್ರ ವಚನ ನಿಪುಣನೂ ಆದ ಒಬ್ಬ ರಾಜನು ತಲೆದೋರುವನು.