ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.