“ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.