ಪರ್ಷಿಯದ ರಾಜನಾದ ಸೈರೆಷನ ಆಳ್ವಿಕೆಯ ಮೂರನೇ ವರ್ಷದಲ್ಲಿ ಬೇಲ್ತೆಶಚ್ಚೆರನೆಂಬ ದಾನಿಯೇಲನಿಗೆ ಒಂದು ಸಂಗತಿ ಪ್ರಕಟವಾಯಿತು. ಅದು ಮಹಾ ಹೋರಾಟದ ಸಂಗತಿ, ಸತ್ಯವಾದ ಸಂಗತಿ. ಅದರ ಅರ್ಥವನ್ನು ತಾನು ಕಂಡ ದರ್ಶನದಿಂದ ಮನದಟ್ಟು ಮಾಡಿಕೊಂಡನು.