ಆ ಕಾಲದಲ್ಲಿ ಅನೇಕರು ದಕ್ಷಿಣರಾಜನಿಗೆ ಎದುರು ನಿಲ್ಲುವರು. ಇದಲ್ಲದೆ, ನಿನ್ನ ಸ್ವಂತಜನರಲ್ಲಿ ಹಿಂಸಾಪ್ರಿಯರು ಆ ದರ್ಶನವನ್ನು ನಿಜವಾಗಿಸಬೇಕೆಂದು ದಂಗೆ ಏಳುವರು. ಆದರೆ ಸೋತುಹೋಗುವರು.