ದಕ್ಷಿಣದರಾಜನಿಗೆ ವಿರುದ್ಧ ಬರುವವನು ಇಚ್ಛಾನುಸಾರ ವರ್ತಿಸುವನು. ಅವನನ್ನು ಎದುರಿಸಬಲ್ಲವನು ಒಬ್ಬನೂ ಇರನು. ಆ ‘ಚೆಲುವಿನ ನಾಡನ್ನೂ’ ಗೆದ್ದು ಅದನ್ನು ಪೂರ್ತಿಯಾಗಿ ತನ್ನ ಕೈಹಿಡಿತದಲ್ಲಿ ಇಟ್ಟುಕೊಳ್ಳುವನು.