“ಅವನ ಸ್ಥಾನದಲ್ಲಿ ಮತ್ತೊಬ್ಬನು ರಾಜ್ಯವಾಳುವನು. ಇವನು ರಾಜ್ಯದಲ್ಲಿನ ಶಿರೋಮಣಿಯಂಥ ನಾಡನ್ನೆಲ್ಲ ದೋಚಿಕೊಳ್ಳಬಲ್ಲ ಉದ್ಯೋಗಿಯನ್ನು ನೇಮಿಸುವನು. ಆದರೆ ಕೆಲವೇ ದಿನಗಳಲ್ಲಿ ಅವನು ಕದನದಿಂದ ಅಲ್ಲ, ಕೋಪದಿಂದ ಅಲ್ಲ, ಹಾಗೆಯೇ ಮಡಿದುಹೋಗುವನು.