“ಅವನು ಧೈರ್ಯತಂದುಕೊಂಡು, ದೊಡ್ಡ ದಂಡೆತ್ತಿ, ದಕ್ಷಿಣರಾಜನಿಗೆ ವಿರುದ್ಧ ತನ್ನ ರಾಜ್ಯದ ಶಕ್ತಿಯನ್ನೆಲ್ಲ ಕೂಡಿಸುವನು. ದಕ್ಷಿಣರಾಜನಾದರೋ ಅತ್ಯಧಿಕ ಬಲವುಳ್ಳ ಮಹಾಸೈನ್ಯ ಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ಜಯಗಳಿಸನು. ಕುಯುಕ್ತಿಗಳಿಗೆ ಗುರಿಯಾಗಿ ಸೋಲನ್ನು ಅಪ್ಪಬೇಕಾಗುವುದು.