ಅನಂತರ ಉತ್ತರದ ಆ ನೀಚರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂತಿರುಗುವನು. ಅವನ ಮನಸ್ಸು ಪವಿತ್ರ ಒಡಂಬಡಿಕೆಗೆ ವಿರುದ್ಧವಾಗಿರುವುದು. ಇಷ್ಟಬಂದ ಹಾಗೆ ವರ್ತಿಸಿ ಮತ್ತೆ ಸ್ವದೇಶವನ್ನು ಸೇರುವನು.