ಅಂತ್ಯಕಾಲದವರೆಗೆ ಬುದ್ಧಿವಂತ ನಾಯಕರಲ್ಲಿ ಕೆಲವರು ಸಾವಿಗೆ ತುತ್ತಾಗುವರು. ಇದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ಕ್ಲುಪ್ತಕಾಲದಲ್ಲೇ ಬರುವುದು.