“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.