ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು.