ಜುದೇಯ ನಾಡಿನಲ್ಲಿ ಉಜ್ಜೀಯ, ಯೋತಾಮ, ಆಹಾಜ ಮತ್ತು ಹಿಜ್ಕೀಯ ಇವರು ಅರಸರಾಗಿದ್ದಾಗ ಹಾಗೂ ಇಸ್ರಯೇಲ್ ನಾಡಿನಲ್ಲಿ ಯೋವಾಷನ ಮಗ ಯಾರೊಬ್ಬಾಮನು ಆಳುತ್ತಿದ್ದ ಕಾಲದಲ್ಲಿ, ಬೆಯೇರಿಯನ ಮಗನಾದ ಹೊಶೇಯನಿಗೆ ದೇವರು ದಯಪಾಲಿಸಿದ ಸಂದೇಶವಿದು: