kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಹೋಶೇಯ

,

1ನೇ ಅಧ್ಯಾಯ

,
???en_US.statement???   2

ಸರ್ವೇಶ್ವರಸ್ವಾಮಿ ಪ್ರಥಮವಾಗಿ ಹೊಶೇಯನ ಸಂಗಡ ಮಾತನಾಡುತ್ತಾ ಆತನಿಗೆ ಹೇಳಿದ್ದೇನೆಂದರೆ: “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೊ. ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೊ. ಏಕೆಂದರೆ, ನನ್ನ ಪ್ರಜೆ ನನ್ನನ್ನು ತೊರೆದುಬಿಟ್ಟು ವ್ಯಭಿಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ನಿದರ್ಶನವಾಗಿರಲಿ.”

Go to Home Page