ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.