ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.