ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.