ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು. ಎಷ್ಟು ವ್ಯಭಿಚಾರಗೈದರೂ ನಿಮಗೆ ಸಂತಾನ ಪ್ರಾಪ್ತಿಯಾಗದು. ಕಾರಣ, ನೀವು ವೇಶ್ಯಾಚಾರಕ್ಕಾಗಿ ಸರ್ವೇಶ್ವರನನ್ನೇ ತಿರಸ್ಕರಿಸಿದ್ದೀರಿ.