“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.