kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಹೋಶೇಯ

,

9ನೇ ಅಧ್ಯಾಯ

,
ವಚನ   4

ಇನ್ನವರು ಸರ್ವೇಶ್ವರಸ್ವಾಮಿಗೆ ನೈವೇದ್ಯವಾಗಿ ದ್ರಾಕ್ಷಾರಸವನ್ನು ಸುರಿಯರು. ಅವರ ಯಜ್ಞಗಳು ಆ ಸ್ವಾಮಿಗೆ ಮೆಚ್ಚುಗೆಯಾಗುವುದಿಲ್ಲ. ಅವರ ಆಹಾರ ಹೆಣದ ಮನೆಯ ಆಹಾರದಂತಿರುವುದು. ಅದನ್ನು ತಿನ್ನುವವರೆಲ್ಲರು ಅಶುದ್ಧರಾಗುವರು. ಅದು ಹೊಟ್ಟೆತುಂಬಲು ಮಾತ್ರ ಸರಿಯೇ ಹೊರತು ದೇವಾಲಯದಲ್ಲಿ ಮಾಡುವ ಅರ್ಪಣೆಗೆ ಸಲ್ಲದು.

Go to Home Page