ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”