ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.