ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು.