ತಮ್ಮ ಇಚ್ಛಾನುಸಾರ ಅವರು ನಡೆದ ಕಾರಣ, ಅವರ ಪಟ್ಟಣಗಳಲ್ಲಿ ಕತ್ತಿಯ ಕಾಳಗ ನಡೆಯುವುದು. ಅವರ ಪುರದ್ವಾರದ ಕತ್ತಿಯ ಕಬ್ಬಿಣದ ಅಗುಳಿಗಳನ್ನು ಮುರಿದು ಕೋಟೆಯಲ್ಲೇ ಅವರನ್ನು ಕಡಿದುಹಾಕುವರು.