ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”