ಅಮಲೇರಿದವರೇ, ಎಚ್ಚರಗೊಳ್ಳಿ; ಅತ್ತು ಪ್ರಲಾಪಿಸಿರಿ; ಕುಡುಕರೇ, ರೋದಿಸಿರಿ. ದ್ರಾಕ್ಷಾಬಳ್ಳಿ ನಾಶವಾಗಿದೆ; ಇನ್ನು ದ್ರಾಕ್ಷಾರಸ ದೊರಕದು.