ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ. ಆ ಸ್ವಾಮಿಯ ಪರಿಚಾರಕರಾದ ಯಾಜಕರು ದುಃಖತಪ್ತರಾಗಿದ್ದಾರೆ.