ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.