ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.