ಸರ್ವೇಶ್ವರಾ, ನಿನಗೆ ಮೊರೆಯಿಡುತ್ತೇನೆ. ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ; ವನವೃಕ್ಷಗಳೆಲ್ಲ ಬೆಂಕಿಪಾಲಾಗಿವೆ.