ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ.