ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?