ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.”