ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.