ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”