kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೋವೇಲ

,

2ನೇ ಅಧ್ಯಾಯ

,
ವಚನ   32

ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”

Go to Home Page