kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆಮೋಸ

,

1ನೇ ಅಧ್ಯಾಯ

,
???en_US.statement???   3

ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.

Go to Home Page