ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.