ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.