ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.