ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”