kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆಮೋಸ

,

7ನೇ ಅಧ್ಯಾಯ

,
???en_US.statement???   4

ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.

Go to Home Page