ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.