ಆ ಬಳಿಕ ಅಮಚ್ಯನು ಆಮೋಸನಿಗೆ, “ಕಣಿಹೇಳುವವನೇ, ತೊಲಗು, ಜುದೇಯ ನಾಡಿಗೆ ಓಡಿಹೋಗು; ಅಲ್ಲಿ ಪ್ರವಾದನೆಮಾಡಿ ಹೊಟ್ಟೆ ಹೊರೆದುಕೊ.